ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm