ಬ್ರೇಕಿಂಗ್ ನ್ಯೂಸ್
10-11-23 01:35 pm Udupi Correspondent ಕರಾವಳಿ
ಉಡುಪಿ, ನ.10: ಈಟಿವಿ ಕನ್ನಡ, ದೂರದರ್ಶನ ಟಿವಿಯಲ್ಲಿ ಜಿಲ್ಲಾ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಗುರವಾರ ಬೆಳಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಶಿಧರ್ ಹೆಮ್ಮಣ್ಣ ಅವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. 1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಅವರು ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು, ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿದ್ದರು. ಪರಿಸರ ಪ್ರೇಮಿಯೂ ಆಗಿದ್ದ ಅವರು, ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ 'ನೀರು ಆರುವ ಮುನ್ನ' ಕಾರ್ಯಕ್ರಮದಲ್ಲಿ ಮೂಂಚಣಿಯಲ್ಲಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ನಾಲ್ಕು ಜನ ಸಹೋದರರು, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Senior journalist Shashidhar Hemmanna (57), who was a district reporter with ETV Kannada and Doordarshan TV, passed away here on Monday following a cardiac arrest.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm