ಬ್ರೇಕಿಂಗ್ ನ್ಯೂಸ್
10-11-23 01:35 pm Udupi Correspondent ಕರಾವಳಿ
ಉಡುಪಿ, ನ.10: ಈಟಿವಿ ಕನ್ನಡ, ದೂರದರ್ಶನ ಟಿವಿಯಲ್ಲಿ ಜಿಲ್ಲಾ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಗುರವಾರ ಬೆಳಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಶಿಧರ್ ಹೆಮ್ಮಣ್ಣ ಅವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. 1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಅವರು ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು, ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿದ್ದರು. ಪರಿಸರ ಪ್ರೇಮಿಯೂ ಆಗಿದ್ದ ಅವರು, ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ 'ನೀರು ಆರುವ ಮುನ್ನ' ಕಾರ್ಯಕ್ರಮದಲ್ಲಿ ಮೂಂಚಣಿಯಲ್ಲಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ನಾಲ್ಕು ಜನ ಸಹೋದರರು, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Senior journalist Shashidhar Hemmanna (57), who was a district reporter with ETV Kannada and Doordarshan TV, passed away here on Monday following a cardiac arrest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm