ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am