ಬ್ರೇಕಿಂಗ್ ನ್ಯೂಸ್
11-11-23 05:20 pm Udupi Correspondent ಕರಾವಳಿ
ಕುಂದಾಪುರ, ನ.11: ಮೀನುಗಾರಿಕೆ ಬೋಟ್ನಿಂದ ಆಯತಪ್ಪಿ ಅರಬ್ಬಿ ಸಮುದ್ರಕ್ಕೆ ಬಿದ್ದು ಸುದೀರ್ಘ 43 ಗಂಟೆಗಳ ಕಾಲ ಈಜುತ್ತಲೇ ಬದುಕುಳಿದಿದ್ದ ಮೀನುಗಾರನನ್ನು ಗಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡಿನ 8 ಜನರ ತಂಡ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ತಂಡದಲ್ಲಿದ್ದ ಮುರುಗನ್ (25) ಎಂಬ ಮೀನುಗಾರ ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಬೋಟ್ನ ಅಂಚಿಗೆ ಹೋಗಿದ್ದ ವೇಳೆ ಸಮುದ್ರಕ್ಕೆ ಬಿದ್ದಿದ್ದ. ಮುರುಗನ್ ಸಮುದ್ರದಲ್ಲಿ ಬಿದ್ದಿರುವುದು ಇತರೇ ಮೀನುಗಾರರಿಗೆ ತಿಳಿದಿರಲಿಲ್ಲ. ಬಳಿಕ ವಿಷಯ ತಿಳಿದು ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಕೊನೆಗೆ ತಮಿಳುನಾಡು ಮೀನುಗಾರರು ಮುರುಗನ್ ನೀರುಪಾಲಾಗಿ ಮೃತಪಟ್ಟಿದ್ದಾನೆ ಎಂದುಕೊಂಡಿದ್ದರು.
ನ.10ರಂದು ಶುಕ್ರವಾರ ಸಂಜೆ ಗಂಗೊಳ್ಳಿಯ ಸಾಗರ್ ಬೋಟಿನ ಮೀನುಗಾರರು ಆಳ ಸಮುದ್ರಕ್ಕೆ ತೆರಳಿದ್ದಾಗ, ಸಮುದ್ರದಲ್ಲಿ ಯಾರೋ ಈಜುವಂತೆ ಕಂಡುಬಂದಿದೆ. ಕೈಯನ್ನು ಎತ್ತಿ ರಕ್ಷಣೆಗೆ ಕೂಗಿಕೊಂಡಿದ್ದ ಯುವಕನನ್ನು ಕೂಡಲೇ ಎತ್ತಿ ಬೋಟಿಗೆ ಹಾಕಿದ್ದಾರೆ. ಬರೋಬ್ಬರಿ ಎರಡು ದಿನಗಳ ಕಾಲ ಸಮುದ್ರದಲ್ಲಿ ಈಜಾಡುತ್ತಲೇ ಬದುಕುಳಿದ ಮೀನುಗಾರನ ಬಗ್ಗೆ ತಮಿಳುನಾಡು ಮೀನುಗಾರರಿಗೆ ತಿಳಿಸಿದ್ದು ಅಚ್ಚರಿಗೆ ಒಳಗಾಗಿದ್ದಾರೆ.
A 25 year old fisherman of Tamil Nadu who fell off a boat during a fishing expedition miraculously survived in the water for two days until help came through.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm