ಬ್ರೇಕಿಂಗ್ ನ್ಯೂಸ್
11-11-23 08:48 pm Mangalore Correspondent ಕರಾವಳಿ
ಬೆಳ್ತಂಗಡಿ, ನ 11: ಇಲ್ಲೊಬ್ಬ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ದ ಆದರೆ ಕೊಟ್ಟಿಗೆಹಾರ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟಿ ಮೂಲಕ ಉಜಿರೆ ಕಡೆ ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರಿಗೆ ಮಾಹಿತಿ ಬಂದಿದೆ, ತತ್ ಕ್ಷಣ ತಮ್ಮ ಠಾಣೆಯ ಸಿಬಂದಿ ಸುನಿಲ್ ನನ್ನು ಉಜಿರೆ ಬೀಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ.
ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರೊಂದಿಗೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ರೂ. ಫೈನ್ ಹಾಕಿದ್ದಾರೆ.
Mangalore Ambulance driver along with seven friends held at Belthangady for using vehicle for jolly trip.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm