ಬ್ರೇಕಿಂಗ್ ನ್ಯೂಸ್
13-11-23 12:50 pm Mangalore Correspondent ಕರಾವಳಿ
ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.
ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹೊರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ.
ಪ್ರಾಥಮಿಕ ಮಾಹಿತಿ ಪ್ರಕಾರ, ದಪ್ಪಗಿದ್ದೇನೆ ಎಂದು ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದಳು. ಇದೇ ಚಿಂತೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇವರ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನೆಲೆಸಿದ್ದು ಪ್ರಕೃತಿ ಶೆಟ್ಟಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದರು. ತಂದೆ ಪ್ರಶಾಂತ ಶೆಟ್ಟಿ ಮತ್ತು ತಾಯಿ ಅಥಣಿಯಲ್ಲಿ ನೆಲೆಸಿದ್ದಾರೆ. ತಾಯಿ ಕಾರ್ಕಳ ಮೂಲದವರಾಗಿದ್ದು ಡಾಕ್ಟರ್ ಕಲಿಯಬೇಕೆಂಬ ಕನಸಿನಲ್ಲಿ ಪುತ್ರಿಯನ್ನು ಪ್ರತಿಷ್ಠಿತ ಎಜೆ ಮೆಡಿಕಲ್ ಕಾಲೇಜಿಗೆ ಸೇರಿಸಿದ್ದರು.
20 year old MBBS medical student commits suicide at Aj Hospital hostel in Mangalore. It is said she jumped from 6th floor of college hostel. It is said she was in depression as she was fat. She was a native of Belgaum.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm