ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm