ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.
ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
25-06-25 11:10 am
HK News Desk
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm