ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm