ಬ್ರೇಕಿಂಗ್ ನ್ಯೂಸ್
13-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.14: ದಪ್ಪಗಿದ್ದೇನೆ, ನೋಡಲು ಚಂದಾ ಕಾಣ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆತ್ತವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಜೆ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪ್ರಕೃತಿ ಶೆಟ್ಟಿ ಸೋಮವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನ.16ರಂದು ಪರೀಕ್ಷೆ ಆರಂಭವಾಗುತ್ತಿದ್ದು, ಅದಕ್ಕಾಗಿ ಬೆಳಗ್ಗೆ ಬೇಗ ಎದ್ದು ಓದುತ್ತಿದ್ದರು. ಇದೇ ವೇಳೆ, ಪ್ರಕೃತಿ ಕಟ್ಟಡದಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಡೆತ್ ನೋಟ್ ನಲ್ಲಿ ತನ್ನನ್ನು ಕೆಲವರು ಗೇಲಿ ಮಾಡುತ್ತಿದ್ದಾರೆಂದು ಬರೆದಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಈಕೆಯ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಾಸವಿದ್ದು, ತಾಯಿ ಮನೆ ಬೈಂದೂರಿನಲ್ಲಿದೆ. ವಿಷಯ ತಿಳಿದ ಕೂಡಲೇ ಅಜ್ಜನ ಮನೆಯವರು ಬೈಂದೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅಜ್ಜಿ ಬೈಂದೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿಗೆ ಬಂದ ಹೆತ್ತವರು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಅಷ್ಟಕ್ಕೇ ಸಾವನ್ನಪ್ಪಿದ್ದಾಳೆ ಅನ್ನುವುದನ್ನು ನಂಬುವುದಿಲ್ಲ. ಬೇರೇನಾದರೂ ಕಾರಣಗಳಿವೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident, the parents of an MBBS student committed suicide by writing a suicide note saying that she was fat and could not look good. As per the preliminary investigations, Prakruthi was depressed over being fat and not able to overcome it and that is why he committed suicide. died by suicide at Aj Medical college hostel building at Monday November 13.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm