ಬ್ರೇಕಿಂಗ್ ನ್ಯೂಸ್
13-11-23 11:12 pm Mangalore Correspondent ಕರಾವಳಿ
ಮಂಗಳೂರು, ನ.14: ದಪ್ಪಗಿದ್ದೇನೆ, ನೋಡಲು ಚಂದಾ ಕಾಣ್ತಿಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹೆತ್ತವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಎಜೆ ಆಸ್ಪತ್ರೆಯ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಪ್ರಕೃತಿ ಶೆಟ್ಟಿ ಸೋಮವಾರ ನಸುಕಿನ ಜಾವ 3 ಗಂಟೆ ವೇಳೆಗೆ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನ.16ರಂದು ಪರೀಕ್ಷೆ ಆರಂಭವಾಗುತ್ತಿದ್ದು, ಅದಕ್ಕಾಗಿ ಬೆಳಗ್ಗೆ ಬೇಗ ಎದ್ದು ಓದುತ್ತಿದ್ದರು. ಇದೇ ವೇಳೆ, ಪ್ರಕೃತಿ ಕಟ್ಟಡದಿಂದ ಹೊರಕ್ಕೆ ಹಾರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಡೆತ್ ನೋಟ್ ನಲ್ಲಿ ತನ್ನನ್ನು ಕೆಲವರು ಗೇಲಿ ಮಾಡುತ್ತಿದ್ದಾರೆಂದು ಬರೆದಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಈಕೆಯ ಕುಟುಂಬ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ವಾಸವಿದ್ದು, ತಾಯಿ ಮನೆ ಬೈಂದೂರಿನಲ್ಲಿದೆ. ವಿಷಯ ತಿಳಿದ ಕೂಡಲೇ ಅಜ್ಜನ ಮನೆಯವರು ಬೈಂದೂರಿನಿಂದ ಮಂಗಳೂರಿಗೆ ಆಗಮಿಸಿದ್ದರು. ಅಜ್ಜಿ ಬೈಂದೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿಗೆ ಬಂದ ಹೆತ್ತವರು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಅಷ್ಟಕ್ಕೇ ಸಾವನ್ನಪ್ಪಿದ್ದಾಳೆ ಅನ್ನುವುದನ್ನು ನಂಬುವುದಿಲ್ಲ. ಬೇರೇನಾದರೂ ಕಾರಣಗಳಿವೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು ಎಂದ ಮಾಧ್ಯಮಕ್ಕೆ ತಿಳಿಸಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident, the parents of an MBBS student committed suicide by writing a suicide note saying that she was fat and could not look good. As per the preliminary investigations, Prakruthi was depressed over being fat and not able to overcome it and that is why he committed suicide. died by suicide at Aj Medical college hostel building at Monday November 13.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm