ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am