ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm