ಬ್ರೇಕಿಂಗ್ ನ್ಯೂಸ್
17-11-23 11:44 am Mangalore Correspondent ಕರಾವಳಿ
ಮಂಗಳೂರು, ನ.17: ಮಂಗಳೂರಿನ ಖ್ಯಾತ ಯೂರಾಲಜಿಸ್ಟ್ (ಮೂತ್ರಶಾಸ್ತ್ರ ವಿಭಾಗ) ತಜ್ಞರಾಗಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಜಿ.ಜಿ. ಲಕ್ಷ್ಮಣ ಪ್ರಭು ಹೃದಯಾಘಾತದಿಂದ ನಿಧನರಾಗಿದ್ದಾರೆ.
61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ತೀವ್ರ ನಿಗಾ ವಿಭಾಗಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಮೂರು ದಶಕಕ್ಕೂ ಹೆಚ್ಚು ಅನುಭವ ಹೊಂದಿದ್ದ ಡಾ. ಜಿ ಜಿ ಲಕ್ಷ್ಮಣ ಪ್ರಭು ಹಲವು ವರ್ಷಗಳ ಕಾಲ ಕೆಎಂಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಹಲವಾರು ಸಂಕೀರ್ಣ ವೈದ್ಯಕೀಯ ಪ್ರಕರಣಗಳನ್ನು ನಿರ್ವಹಿಸಿದ್ದ ಅವರು, ಯುರೊಲಿಥಿಯಾಸಿಸ್, ಆಂಡ್ರಾಲಜಿ, ಯುರೊಡೈನಾಮಿಕ್ಸ್, ರೆಕಾನ್-ಯೂರಾಲಜಿ, ಯುರೊಜಿನೆಕಾಲಜಿ ಮತ್ತು ಎಂಡೋರಾಲಜಿಯಲ್ಲಿ ಪರಿಣತಿಯನ್ನು ಹೊಂದಿದ್ದರು. ಡಾ.ಜಿ.ಜಿ. ಲಕ್ಷ್ಮಣ ಪ್ರಭು ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು, ಹಿರಿಯ , ಕಿರಿಯ ವೈದ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
Renowned urologist Dr G G Laxman Prabhu passes away in Mangalore. A specialist in urology with a rich experience of 36 years, he was working in KMC Hospital Mangaluru.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm