ಬ್ರೇಕಿಂಗ್ ನ್ಯೂಸ್
17-11-23 04:24 pm Udupi Correspondent ಕರಾವಳಿ
ಉಡುಪಿ, ನ.17: ಒಂದೇ ಕುಟುಂಬದ ತಾಯಿ, ಮಕ್ಕಳು ಕೊಲೆಗೀಡಾದ ಮನೆಗೆ ನೇಜಾರಿನ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದು ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಕುಟುಂಬದ ಜೊತೆಗೆ ಸರಕಾರ ಇದೆಯೆಂದು ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ್ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಇಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು ಎಂದು ಹೇಳಿದ್ದಾರೆ.
ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ. ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇನೆ ಎಂದರು.


ಪ್ರದೇಶದಲ್ಲಿ ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದವರು ತಿಳಿಸಿದರು. ಇದೇ ವೇಳೆ, ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.
Udupi murder case, Lakshmi Hebbalkar in charge Minister visits family gives condolences. She met Noor Mohammed, the head of the family and his son Assad and other family members at their residence in Nejar. Hebbalkar The minister offered condolences to the family of Noor Mohammad. Local Congress leaders were present.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm