ಬ್ರೇಕಿಂಗ್ ನ್ಯೂಸ್
17-11-23 05:07 pm Mangalore Correspondent ಕರಾವಳಿ
ಬೆಂಗಳೂರು, ನ 17: ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯುಟಿ ಖಾದರ್ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆನ್ನುವ ಮೂಲಕ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿ ಭಾಷಣದ ವೇಳೆ ಹೇಳಿಕೆ ನೀಡಿದ ಜಮೀರ್, ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.
.jpg?$p=294bfe0&f=16x10&w=852&q=0.8)
ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.
Karnataka Minister Zameer Ahmed Khan stirred controversy after he claimed that BJP leaders are now compelled to respectfully greet the Muslim Speaker of the state assembly, UT Khader, a situation he credited to the efforts of the Congress government.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm