ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm