ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm