ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm