ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm