ಬ್ರೇಕಿಂಗ್ ನ್ಯೂಸ್
18-11-23 06:57 pm Mangalore Correspondent ಕರಾವಳಿ
ಮಂಗಳೂರು, ನ.18: ಮುಸ್ಲಿಂ ಸ್ಪೀಕರ್ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ ಮಾಡಿದ್ದೇವೆ ಎಂದು ಜಮೀರ್ ಅಹ್ಮದ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಪ್ರತಿಕ್ರಿಯಿಸಿ, ನಾನು ಎಲ್ಲರ ಸ್ಪೀಕರ್. ಈ ಸ್ಥಾನವನ್ನು ರಾಜಕೀಯ ಮತ್ತು ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ - ಧರ್ಮ, ರಾಜಕೀಯ ಎಲ್ಲವನ್ನೂ ಮೆಟ್ಟಿ ಮೇಲೆ ನಿಂತು ನೋಡಬೇಕಾದ ಸಂವಿಧಾನ ಬದ್ಧವಾದ ಪೀಠ ಈ ಸ್ಪೀಕರ್ ಸ್ಥಾನಕ್ಕಿದೆ. ಎಲ್ಲರೂ ಗೌರವ ಕೊಡುವುದು ನನಗಲ್ಲ, ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸಭಾಧ್ಯಕ್ಷ ಸ್ಥಾನಕ್ಕೆ ಎಂದು ಖಾದರ್ ಹೇಳಿದ್ದಾರೆ.
ಸ್ಪೀಕರ್ ಸ್ಥಾನದಲ್ಲಿ ಕುಳಿತುಕೊಳ್ಳುವವರು ಸ್ಥಾನದ ಗೌರವ ಉಳಿಸಬೇಕು. ಜಮೀರ್ ಅವರ ಹೇಳಿಕೆಗೆ ನಾನು ಯಾವುದೇ ಕಮೆಂಟ್ ಮಾಡುವುದಿಲ್ಲ. ಜಾತಿಯ ಆಧಾರದಲ್ಲಿ ನನ್ನನ್ನು ಪೀಠದಲ್ಲಿ ಕುಳಿತುಕೊಳ್ಳಲು ಆಯ್ಕೆ ಮಾಡಿಲ್ಲ. ಅರ್ಹತೆಗೆ ಅನುಗುಣವಾಗಿ ಕೆಲಸ ನಿರ್ವಹಿಸುತ್ತೇನೆ ಎಂಬ ವಿಶ್ವಾಸ ಇಟ್ಟು ಸ್ಪೀಕರ್ ಸ್ಥಾನ ನೀಡಿದ್ದಾರೆ. ಎಲ್ಲರಿಗೂ ಗೌರವ ನೀಡಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಆದ್ದರಿಂದ ಸ್ಪೀಕರ್ ಸ್ಥಾನವನ್ನು ಪಕ್ಷ ಮೀರಿ ನೋಡಲು ಬಯಸುತ್ತೇನೆ ಎಂದು ಯು.ಟಿ.ಖಾದರ್ ಹೇಳಿದ್ದಾರೆ.
Zameer ahmed Muslim Speaker Remark, Speaker UT Khader says no comment in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm