ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.
ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm