ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
04-04-26 08:33 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm