ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.

ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm