ಬ್ರೇಕಿಂಗ್ ನ್ಯೂಸ್
14-11-20 09:16 pm Headline Karnataka News Network ಕರಾವಳಿ
ಬಂಟ್ವಾಳ, ನವೆಂಬರ್ 14: ದೀಪಾವಳಿ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಈ ಬಾರಿ ಪರಿಸರ ಸ್ನೇಹಿ ಹಣತೆಗಳು ಬಂದಿವೆ. ಆದರೆ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಮಾತ್ರ ವಿಭಿನ್ನ ರೀತಿಯ ಹಣತೆಗಳು ರೂಪ ಪಡೆದಿವೆ.
ಕಲ್ಲಡ್ಕ ಶಾಲೆಯ ಆವರಣದಲ್ಲಿರುವ ಗೋಶಾಲೆಯಲ್ಲಿರುವ ಸುಮಾರು 40ಕ್ಕೂ ಅಧಿಕ ಗೋವುಗಳ ಸಗಣಿಯಿಂದ ಮಕ್ಕಳೇ ಸೇರಿ (ಗೋಮಯ) 10 ಸಾವಿರ ಹಣತೆಗಳನ್ನು ತಯಾರಿಸಿದ್ದಾರೆ.
ಈಗಾಗಲೇ ಇವುಗಳನ್ನು ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಕಳಿಸಿಕೊಡಲಾಗಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳಿದ್ದಾರೆ. ಶಿಕ್ಷಕರು, ಪೋಷಕರು, ಸಾರ್ವಜನಿಕರ ಸಹಕಾರದಿಂದ ಗೋಮಯ ಹಾಗೂ ಮಣ್ಣಿನಿಂದ ಹಣತೆಗಳನ್ನು ತಯಾರಿಸಲಾಗಿದೆ. ಗೋಮಯದ ಪಾಕ ತಯಾರಿಸಿ, ಅಚ್ಚಿನಲ್ಲಿ ಒತ್ತಿ, ಬಿಸಿಲಿನಲ್ಲಿ ಒಣಗಿಸಿ ಹಣತೆ ರೆಡಿ ಮಾಡಲಾಗಿದೆ. ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾರ್ಗದರ್ಶನದಲ್ಲಿ ಪದವಿ ವಿಭಾಗದ ಪ್ರಿನ್ಸಿಪಾಲ್ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ನೇತೃತ್ವದಲ್ಲಿ ಹಣತೆಗಳನ್ನು ತಯಾರಿಸಲಾಗಿದೆ.
Two dozen eco-friendly Diyas made from cow manure by the students of Sri Rama Degree College, Kalladka have been sent to PM Modi
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm