ಬ್ರೇಕಿಂಗ್ ನ್ಯೂಸ್
14-11-20 09:24 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 14: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ಅನುಷ್ಠಾನಕ್ಕೆ ತರಲಾಗಿದ್ದು ವಾಹನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, "ಕೋವಿಡ್ ಹರಡದಂತೆ ಮುಂಜಾಗ್ರತೆ ಕುರಿತು ನೀಡಲಾಗಿರುವ ಸರಕಾರದ ಸೂಚನೆಗಳನ್ನ ನಾವು ಅನುಸರಿಸಬೇಕಿದೆ. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ ಎಂದರು.
ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 180 ಗ್ರಾಮಗಳಿಗೆ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಾರ್ತಾ ಇಲಾಖೆಯ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.
Corona awareness vehicle which is taken out by the News and Public Relations department was flagged off in the city on Saturday, November 14 by Mangaluru south MLA Vedavyasa Kamath.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am