ಬ್ರೇಕಿಂಗ್ ನ್ಯೂಸ್
20-11-23 09:35 pm Mangalore Correspondent ಕರಾವಳಿ
ಮಂಗಳೂರು, ನ.20: ಸ್ನೇಹಿತರೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.
ಮರವೂರು ರೈಲ್ವೇ ಸೇತುವೆಯ ಸಮೀಪದ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಯುವಕ ನದಿಗೆ ಬಿದ್ದು ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್ ಸಮೀಪದ ಚೊಕ್ಕಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಾಕಿರ್ (30) ಮೃತ ಯುವಕ.
ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಬಳಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಶಾಕಿರ್ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಕಾರ್ಯಾಚರಣೆ ನಡೆಸಿ ಮೃತದೇಹ ಮೇಲೆತ್ತಿದ್ದಾರೆ. ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Maravoor river, 30 year old youth drowns while swimming in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am