ಬ್ರೇಕಿಂಗ್ ನ್ಯೂಸ್
21-11-23 05:31 pm Mangalore Correspondent ಕರಾವಳಿ
ಉಳ್ಳಾಲ, ನ.21: ಸಹೋದ್ಯೋಗಿ ಸ್ನೇಹಿತ ಆತ್ಮಹತ್ಯೆಗೈದು ಸಾವನ್ನಪ್ಪಿದ ಬಳಿಕ ಖಿನ್ನನಾಗಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮುಡಿಪುವಿನಲ್ಲಿ ನಡೆದಿದೆ.
ನಗರದ ಕಂಕನಾಡಿಯ ಕಾಂಚನ ಶೋರೂಮಿನಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಮುಡಿಪು, ಗರಡಿಪಳ್ಳ ನಿವಾಸಿ ಕಿಶೋರ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಜಯ ಎಂಬವರಿಗೆ ಸೇರಿದ ಮುಡಿಪುವಿನ ಕಾರಿನ ಗ್ಯಾರೇಜ್ ಒಳಗಡೆಯ ಕಬ್ಬಿಣದ ಸಲಾಕೆಗೆ ಕಿಶೋರ್ ನೇಣು ಹಾಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ನ.20ರಂದು ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಕಿಶೋರ್ ತಡರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಮನೆಮಂದಿ, ಸ್ನೇಹಿತರು ಒಟ್ಟಾಗಿ ಮನೆಯ ಸುತ್ತ ಮುತ್ತ, ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿ ಬಳಿಕ ಕಿಶೋರ್ ದಿನನಿತ್ಯವೂ ಕೆಲಸದಿಂದ ವಾಪಸ್ಸಾಗಿ ಕುಳಿತುಕೊಳ್ಳುವ ಗ್ಯಾರೇಜ್ ಸಮೀಪ ಹುಡುಕಾಡಿದಾಗ ಬೈಕ್ ಪತ್ತೆಯಾಗಿದೆ. ಗ್ಯಾರೇಜ್ ಒಳಗಡೆ ಕಿಶೋರ್ ನೇಣು ಹಾಕಿರುವುದು ಬೆಳಕಿಗೆ ಬಂದಿದೆ. ಕಿಶೋರ್ ಕೆಲಸ ಮಾಡುತ್ತಿದ್ದ ಶೋರೂಮಿನ ಸಹೋದ್ಯೋಗಿ ಸುಪರ್ ವೈಸರ್ ಆರು ತಿಂಗಳ ಹಿಂದಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಪ್ತನ ಅಕಾಲಿಕ ಸಾವಿನಿಂದ ಕಿಶೋರ್ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
Mudipu 25 year old youth commits suicide after his friends death in Mangalore. The deceased has been identified as Kishor.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm