ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm