ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm