ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm