ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 03:02 pm
HK News Desk
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm