ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm