ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am