ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm