ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm