ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm