ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm