ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm