ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am