ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm