ಬ್ರೇಕಿಂಗ್ ನ್ಯೂಸ್
26-11-23 09:54 pm Mangaluru Correspondent ಕರಾವಳಿ
ಮಂಗಳೂರು, ನ.26: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ಮಂಗಳೂರು ನಗರ ಸಂಪರ್ಕಿಸುವ
ಕೊಟ್ಟಾರ ಚೌಕಿ ಜಂಕ್ಷನ್ ಸರ್ಕಲ್ ಗೆ ನಾಮಕರಣ ಮಾಡಲಾಗುವುದು ಎಂದು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಈ ಊರಿನ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಅವರ ಹೆಸರಿಟ್ಟು ಶಾಶ್ವತವಾಗಿಸುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ರೂಪಾಯಿ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಬೇಕೆಂಬ ಆಶಯದಂತೆ ದೇಶ ಸೇವೆಗಿಳಿದ ಕ್ಯಾಪ್ಟನ್ ಪ್ರಾಂಜಲ್ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
Kottara Chowki Circle to be named as Captain Pranjal circle says MLA Bharath Shetty
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm