ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm