ಬ್ರೇಕಿಂಗ್ ನ್ಯೂಸ್
16-11-20 10:21 am Mangaluru Correspondent ಕರಾವಳಿ
ಮಂಗಳೂರು, ನ.16: ಬಜ್ಪೆ ಠಾಣೆ ವ್ಯಾಪ್ತಿಯ ಕಂದಾವರ ಬಳಿ ನಿನ್ನೆ ರಾತ್ರಿ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ.
ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56) ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ.
ವೈಯಕ್ತಿಕ ದ್ವೇಷದಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರಿನಲ್ಲಿ ವೆನ್ಝ್ ಹೆಸರಿನ ಬಟ್ಟೆ ಅಂಗಡಿ ಹೊಂದಿರುವ ಅಝೀಝ್, ಕಂದಾವರ ಮಸೀದಿಯ ಆಡಳಿತ ಕಮಿಟಿಯಲ್ಲೂ ಸಕ್ರಿಯರಾಗಿದ್ದರು. ಪ್ರಕರಣ ದಾಖಲಿಸಿರುವ ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The businessman who was about to get into his car was brutally attacked by miscreants in sword and escaped the spot in Bajpe, Mangalore.
06-10-25 05:27 pm
HK News Desk
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 04:57 pm
Mangalore Correspondent
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm