ಬ್ರೇಕಿಂಗ್ ನ್ಯೂಸ್
27-11-23 09:13 pm Mangalore Correspondent ಕರಾವಳಿ
ಬಂಟ್ವಾಳ, ನ.27: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ಫಾರ್ಮಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಪಕ್ಕದ ಮನೆಯ ಯುವಕನೊಂದಿಗೆ ನಾಪತ್ತೆಯಾಗಿದ್ದು, ಎರಡೂ ಮನೆಯವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರಿ ಆಯಿಷತ್ ರಸ್ಮಾ (18) ಹಾಗೂ ಅದೇ ಪ್ರದೇಶದ ನಿವಾಸಿ ಹೈದರ್ ಅವರ ಪುತ್ರ ಮಹಮ್ಮದ್ ಸಿನಾನ್(23) ನಾಪತ್ತೆಯಾದವರು.
ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಳು. ನ.23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ಯುವತಿ, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದಳು.
ಸಿನಾನ್ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದ. ನ.23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ನಾಪತ್ತೆಯಾಗಿದ್ದರು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
An incident in which a boy and a girl from neighboring houses went missing on the same day took place in Bantwal Nagar police station. Aisat Rasma (18), daughter of Abdul Hameed, and Mohammed Sinan (23), son of Haider, residents of Uddottu, Saseepa Munnoor village are reportedly missing.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm