ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am