ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am