ಬ್ರೇಕಿಂಗ್ ನ್ಯೂಸ್
16-11-20 10:32 am Mangaluru Correspondent ಕರಾವಳಿ
ಕಡಬ, ನ.16: ಮನೆಯಲ್ಲೇ ಹೆರಿಗೆಯಾಗಿ ತೀವ್ರ ರಕ್ತಸ್ರಾವಕ್ಕೊಳಗಾದ ಮಹಿಳೆ ಮೃತಪಟ್ಟ ಘಟನೆ ಕೊಂಬಾರು ಗ್ರಾಮದ ಮಣಿಬಾಂಡ ಎಂಬಲ್ಲಿ ನಡೆದಿದೆ.
ಕೊಂಬಾರು ಗ್ರಾಮದ ಮಣಿಬಾಂಡ ಪೆರುಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ (35) ಮೃತ ಮಹಿಳೆ. ಸುನೀತಾ ಭಾನುವಾರ ಮಧ್ಯಾಹ್ನ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ವಿಪರೀತ ರಕ್ತಸ್ರಾವವಾಗಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತರಲಾಗಿತ್ತು.
ಆಸ್ಪತ್ರೆ ತಲುಪಿದ ಕೆಲ ಹೊತ್ತಿನಲ್ಲಿ ಸುನೀತಾ ಅವರು ಮೃತಪಟ್ಟಿದ್ದರು. ಸುನೀತಾಗೆ ಇದು 9ನೇ ಹೆರಿಗೆಯಾಗಿದ್ದು, ಅದರಲ್ಲಿ ಎರಡು ಮಕ್ಕಳು ಅವಧಿಪೂರ್ವ ಹೆರಿಗೆಯಿಂದ ಮೃತಪಟ್ಟಿವೆ. ಪ್ರಸ್ತುತ ಅವರಿಗೆ 5 ಗಂಡು ಹಾಗೂ 2 ಹೆಣ್ಣು ಮಕ್ಕಳಿದ್ದಾರೆ. ಸುನೀತಾ ಕಡಬ ನಿವಾಸಿಯಾಗಿದ್ದು, ಅವರನ್ನು ಕೊಂಬಾರು ಮಣಿಬಾಂಡಕ್ಕೆ ಮದುವೆ ಮಾಡಲಾಗಿತ್ತು.
A woman from Kadaba died after excessive bleeding after her delivery. The deceased has been identified as Sunitha (35).
21-08-25 12:58 pm
Bangalore Correspondent
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 11:57 am
Mangalore Correspondent
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm