ಬ್ರೇಕಿಂಗ್ ನ್ಯೂಸ್
28-11-23 11:31 am Mangalore Correspondent ಕರಾವಳಿ
ಬೆಳ್ತಂಗಡಿ, ನ 27: ಕಕ್ಕಿಂಜೆ-ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೆಳೆ ಸಂಭವಿಸಿದೆ.
ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ.
ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.

ಸೋಮವಾರ ಬೆಳಗ್ಗಿನಿಂದಲೂ ಒಂಟಿ ಸಲಗ ತೋಟತ್ತಾಡಿ ಗ್ರಾಮದಲ್ಲಿ ತಿರುಗಾಟ ನಡೆಸಿರುವುದನ್ನು ಜನರು ಗಮನಿಸಿದ್ದರು.
ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಸಾಗಿದೆ. ಇಲ್ಲಿನ ಅಶೋಕ್ ಜೈನ್ ಎಂಬವರ ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು. ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ ಮೇಲೆ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆಗಳಿಂದಾಗಿ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.
A lone tusker went on a rampage and attacked a car near Aniyur in Neraya here on Monday night, injuring 2 occupants.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm